Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ಸಾಹಿತ್ಯದ ಓದುವಿಕೆ ಮತ್ತು ಬರೆಯುವಿಕೆ ನಮ್ಮ ಅನುಭವಗಳನ್ನು ಹೆಚ್ಚಿಸುವ ಪ್ರಕ್ರಿಯೆ. ಆದ್ದರಿಂದ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಿಕೊಳ್ಳಿ. ಭಾಷೆಯ ಬಗೆಗೆ ಹೆಚ್ಚಿನ ಗಮನ ಕೊಡಿ. ವಾಕ್ಯಗಳ ರಚನೆಯಲ್ಲಿ ತೊಡಗಿ, ಬಳಿಕ ಸಾಹಿತ್ಯ…
ಕಾರ್ಕಳ, ನ.12: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು ತರಗತಿಯ ಕೋಣೆಗೆ ಸೀಮಿತವಾಗಿರದೆ, ಅಂಕ ಅಥವಾ ಪ್ರಮಾಣಪತ್ರಗಳಿಂದ ಅಳೆಯಲಾಗದ ಪರಿವರ್ತನೆಯಾಗಿದೆ ಎಂದು ಕೇರಳ ಕೇಂದ್ರೀಯ ವಿ.ವಿ. ಉಪಕುಲಪತಿ ಪ್ರೊ. (ಡಾ.) ಸಿದ್ದು ಪಿ. ಅಲಗೂರ್ ಅಭಿಪ್ರಾಯಪಟ್ಟರು. ಅವರು ಶನಿವಾರ ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವದಲ್ಲಿ ಮಾತನಾಡಿ, ನಿಜವಾದ ಶಿಕ್ಷಣ ಏನು ಯೋಚಿಸಬೇಕು ಎನ್ನುವುದಕ್ಕಿಂತ ಹೇಗೆ ಯೋಚಿಸಬೇಕು ಎಂಬುದನ್ನು ಕಲಿಸುತ್ತದೆ. ಪ್ರಶ್ನಿಸುವ ಮನೋಭಾವ, ಸ್ಪರ್ಧೆಯನ್ನು ಬೆಳೆಸುತ್ತದೆ.…
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ ಅ.31 ಹಾಗೂ ನ.1 ರಂದು ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ…
ಹೈದರಾಬಾದ್, ಅ.31: ಕಾಂಗ್ರೆಸ್ ನಾಯಕ ಮತ್ತು ಭಾರತ ಕ್ರಿಕೆಟ್ ತಂಡದ…
ಕಾರ್ಕಳ: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಕಳ ಘಟಕದ ಹತ್ತನೇ ವಾರ್ಷಿಕ ಸಮಾರಂಭವು…
patek philippe replica watchesTAG Heuer replicareplica watches uk
ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐಸಿಸ್ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು…
ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ…
Modern technology has become a total phenomenon for civilization, the defining force…

Confirmed
65.10M
Death
6.60M
Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…
ಕಾರ್ಕಳ,ನ. 8: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ…

Sign in to your account